Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Suvarna News   | Asianet News
Published : Nov 26, 2021, 02:48 PM IST

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar) ಅವರಿಂದ ರಚಿಸಲ್ಪಟ್ಟಸಂವಿಧಾನ ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. 

ನವದೆಹಲಿ (ನ. 26): ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar)  ಅವರಿಂದ ರಚಿಸಲ್ಪಟ್ಟ ಸಂವಿಧಾನ (Constitution) ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ನರೇಂದ್ರ ಮೋದಿಯವರು (PM Modi) ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ 2015ರಿಂದ ನವೆಂಬರ್‌ 26ನ್ನು ಸಂವಿಧಾನ ದಿವಸವನ್ನಾಗಿ (Constition day) ಆಚರಿಸಲು ಕರೆ ನೀಡಿದ್ದರು. ಇಂದು ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. 

" ಈ ದಿನ ಬಾಬಾ ಸಾಹೇಬ್ ಅಂಬೇಡ್ಕರ್, ರಾಜೇಂದ್ರ ಪ್ರಸಾದ್‌ರದ್ದು. ಈ ದಿನ ಈ ಸದನಕ್ಕೆ ನಮಸ್ಕರಿಸಬೇಕು. ಈ ಪವಿತ್ರ ಸ್ಥಳದಲ್ಲಿ ಹೋರಾಟಗಾರರು ಭಾರತದ ಭವಿಷ್ಯ ನಿರ್ಧರಿಸಿದರು. ಭಾರತ ವಿಭಜನೆಯ ಮಧ್ಯೆಯೂ ಎಲ್ಲರ ಎದೆಯಲ್ಲಿ ಒಂದೇ ಮಂತ್ರವಿತ್ತು.  ಎಲ್ಲಾ ವೈವಿದ್ಯತೆಯ ಮಧ್ಯೆ ಒಂದು ಬಂಧನ ಬೇಕಾಗಿತ್ತು. ಸಂವಿಧಾನ ಚಿಕ್ಕ ಚಿಕ್ಕ ರಾಜ್ಯಗಳನ್ನು ಒಂದು ಮಾಡಿ ಭಾರತ ನಿರ್ಮಿಸಿತು. ನಮ್ಮ ಸಂವಿಧಾನ ಕೇವಲ ಅನೇಕ ವೈವಿಧ್ಯತೆಯ ಸಂಗ್ರಹ ಮಾತ್ರವಲ್ಲ, ನಮ್ಮ ಸಹಸ್ರಾರು ವರ್ಷಗಳ ಪರಂಪರೆಯ ಆಧುನಿಕ ಅಭಿವ್ಯಕ್ತಿ' ಎಂದು ಪ್ರಧಾನಿ ಮೋದಿ ಹೇಳಿದರು. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!