Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Published : Nov 26, 2021, 02:48 PM IST

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar) ಅವರಿಂದ ರಚಿಸಲ್ಪಟ್ಟಸಂವಿಧಾನ ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. 

ನವದೆಹಲಿ (ನ. 26): ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar)  ಅವರಿಂದ ರಚಿಸಲ್ಪಟ್ಟ ಸಂವಿಧಾನ (Constitution) ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ನರೇಂದ್ರ ಮೋದಿಯವರು (PM Modi) ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ 2015ರಿಂದ ನವೆಂಬರ್‌ 26ನ್ನು ಸಂವಿಧಾನ ದಿವಸವನ್ನಾಗಿ (Constition day) ಆಚರಿಸಲು ಕರೆ ನೀಡಿದ್ದರು. ಇಂದು ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. 

" ಈ ದಿನ ಬಾಬಾ ಸಾಹೇಬ್ ಅಂಬೇಡ್ಕರ್, ರಾಜೇಂದ್ರ ಪ್ರಸಾದ್‌ರದ್ದು. ಈ ದಿನ ಈ ಸದನಕ್ಕೆ ನಮಸ್ಕರಿಸಬೇಕು. ಈ ಪವಿತ್ರ ಸ್ಥಳದಲ್ಲಿ ಹೋರಾಟಗಾರರು ಭಾರತದ ಭವಿಷ್ಯ ನಿರ್ಧರಿಸಿದರು. ಭಾರತ ವಿಭಜನೆಯ ಮಧ್ಯೆಯೂ ಎಲ್ಲರ ಎದೆಯಲ್ಲಿ ಒಂದೇ ಮಂತ್ರವಿತ್ತು.  ಎಲ್ಲಾ ವೈವಿದ್ಯತೆಯ ಮಧ್ಯೆ ಒಂದು ಬಂಧನ ಬೇಕಾಗಿತ್ತು. ಸಂವಿಧಾನ ಚಿಕ್ಕ ಚಿಕ್ಕ ರಾಜ್ಯಗಳನ್ನು ಒಂದು ಮಾಡಿ ಭಾರತ ನಿರ್ಮಿಸಿತು. ನಮ್ಮ ಸಂವಿಧಾನ ಕೇವಲ ಅನೇಕ ವೈವಿಧ್ಯತೆಯ ಸಂಗ್ರಹ ಮಾತ್ರವಲ್ಲ, ನಮ್ಮ ಸಹಸ್ರಾರು ವರ್ಷಗಳ ಪರಂಪರೆಯ ಆಧುನಿಕ ಅಭಿವ್ಯಕ್ತಿ' ಎಂದು ಪ್ರಧಾನಿ ಮೋದಿ ಹೇಳಿದರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?