News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

Published : Apr 16, 2022, 11:43 PM IST
  • ಕೆಎಸ್ ಈಶ್ವರಪ್ಪ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನ
  • ಗುತ್ತಿಗೆದಾರನ ಆತ್ಯಹತ್ಯೆ ಅಲ್ಲ ಕೊಲೆ ಆರೋಪ, ರಾಜಕೀಯ 
  • ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ಕೊಡಿ, ಹೊಸ ಮಾರ್ಗದಲ್ಲಿ ಹೋರಾಟ
     

ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿರುವ ಗುತ್ತಿಗೆದಾರ ಸಂತೋಷ್ ಆತ್ಯಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಎಸ್ ಈಶ್ವರಪ್ಪ ರಾಜೀನಾಮೆ ಬಳಿಕ ಇದೀಗ ಕಾಂಗ್ರೆಸ್ ಬಂಧನಕ್ಕೆ ಹೋರಾಟ ಮಾಡುತ್ತಿದೆ. ಇದರ ನಡುವೆ ಏಷ್ಯಾನೆಟ್ ವಿದೇಶ ಸಂದರ್ಶನದಲ್ಲಿ ಕೆಎಸ್ ಈಶ್ವರಪ್ಪ ಆತ್ಯಹತ್ಯೆ ಹಿಂದಿನ ಷಡ್ಯಂತ್ರ ಕುರಿತು ಮಾತನಾಡಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!