News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

Published : Apr 16, 2022, 11:43 PM IST
  • ಕೆಎಸ್ ಈಶ್ವರಪ್ಪ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನ
  • ಗುತ್ತಿಗೆದಾರನ ಆತ್ಯಹತ್ಯೆ ಅಲ್ಲ ಕೊಲೆ ಆರೋಪ, ರಾಜಕೀಯ 
  • ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ಕೊಡಿ, ಹೊಸ ಮಾರ್ಗದಲ್ಲಿ ಹೋರಾಟ
     

ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿರುವ ಗುತ್ತಿಗೆದಾರ ಸಂತೋಷ್ ಆತ್ಯಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಎಸ್ ಈಶ್ವರಪ್ಪ ರಾಜೀನಾಮೆ ಬಳಿಕ ಇದೀಗ ಕಾಂಗ್ರೆಸ್ ಬಂಧನಕ್ಕೆ ಹೋರಾಟ ಮಾಡುತ್ತಿದೆ. ಇದರ ನಡುವೆ ಏಷ್ಯಾನೆಟ್ ವಿದೇಶ ಸಂದರ್ಶನದಲ್ಲಿ ಕೆಎಸ್ ಈಶ್ವರಪ್ಪ ಆತ್ಯಹತ್ಯೆ ಹಿಂದಿನ ಷಡ್ಯಂತ್ರ ಕುರಿತು ಮಾತನಾಡಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!