News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

Published : Apr 16, 2022, 11:43 PM IST
  • ಕೆಎಸ್ ಈಶ್ವರಪ್ಪ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನ
  • ಗುತ್ತಿಗೆದಾರನ ಆತ್ಯಹತ್ಯೆ ಅಲ್ಲ ಕೊಲೆ ಆರೋಪ, ರಾಜಕೀಯ 
  • ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ಕೊಡಿ, ಹೊಸ ಮಾರ್ಗದಲ್ಲಿ ಹೋರಾಟ
     

ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿರುವ ಗುತ್ತಿಗೆದಾರ ಸಂತೋಷ್ ಆತ್ಯಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಎಸ್ ಈಶ್ವರಪ್ಪ ರಾಜೀನಾಮೆ ಬಳಿಕ ಇದೀಗ ಕಾಂಗ್ರೆಸ್ ಬಂಧನಕ್ಕೆ ಹೋರಾಟ ಮಾಡುತ್ತಿದೆ. ಇದರ ನಡುವೆ ಏಷ್ಯಾನೆಟ್ ವಿದೇಶ ಸಂದರ್ಶನದಲ್ಲಿ ಕೆಎಸ್ ಈಶ್ವರಪ್ಪ ಆತ್ಯಹತ್ಯೆ ಹಿಂದಿನ ಷಡ್ಯಂತ್ರ ಕುರಿತು ಮಾತನಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more