News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

News Hour ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

Published : Apr 16, 2022, 11:43 PM IST
  • ಕೆಎಸ್ ಈಶ್ವರಪ್ಪ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನ
  • ಗುತ್ತಿಗೆದಾರನ ಆತ್ಯಹತ್ಯೆ ಅಲ್ಲ ಕೊಲೆ ಆರೋಪ, ರಾಜಕೀಯ 
  • ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ಕೊಡಿ, ಹೊಸ ಮಾರ್ಗದಲ್ಲಿ ಹೋರಾಟ
     

ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿರುವ ಗುತ್ತಿಗೆದಾರ ಸಂತೋಷ್ ಆತ್ಯಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಎಸ್ ಈಶ್ವರಪ್ಪ ರಾಜೀನಾಮೆ ಬಳಿಕ ಇದೀಗ ಕಾಂಗ್ರೆಸ್ ಬಂಧನಕ್ಕೆ ಹೋರಾಟ ಮಾಡುತ್ತಿದೆ. ಇದರ ನಡುವೆ ಏಷ್ಯಾನೆಟ್ ವಿದೇಶ ಸಂದರ್ಶನದಲ್ಲಿ ಕೆಎಸ್ ಈಶ್ವರಪ್ಪ ಆತ್ಯಹತ್ಯೆ ಹಿಂದಿನ ಷಡ್ಯಂತ್ರ ಕುರಿತು ಮಾತನಾಡಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more