ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್