ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?