ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!