ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?