ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?