ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?