ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

ಆತ್ಮನಿರ್ಭರ ಭಾರತ, ಚೀನಾಗೆ ಬೀಳಲಿದೆ ಗುನ್ನಾ..!

Naveen Kodase   | Asianet News
Published : May 14, 2020, 06:58 PM IST

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವದೆಹಲಿ: ಚೀನಾದ ವುಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾಗ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ Apple ಕಂಪನಿಯೂ ಚೀನಾದಿಂದ ಭಾರತಕ್ಕೆ ಸ್ಥಳಾಂತರಗೊಗಳುವ ನಿರ್ಧಾರಕ್ಕೆ ಬಂದಿದೆ.

ಹೌದು Apple ಕಂಪನಿಯು ತನ್ ಶೇ. 20ರಷ್ಟು ಉತ್ಪಾದನಾ ಸಾಮರ್ಥ್ಯವನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು