ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

Suvarna News   | Asianet News
Published : Apr 18, 2020, 05:10 PM IST

ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಬೆಂಗಳೂರು(ಏ.18):ಕೊರೋನಾ ರೋಗಿಗಳ ವಿಚಾರದಲ್ಲಿ ಸುಮ್ಮನೆ ವದಂತಿ ಹಬ್ಬಿಸಿದ್ದ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ವಿರುದ್ಧ ಕೇಸ್ ದಾಖಲಾಗಿದೆ. ತರಾತುರಿಯಲ್ಲಿ ಸೋಂಕಿತ ಮೃತರ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ವದಂತಿ ಹಬ್ಬಿಸಿದ್ದರು.

ಇನ್ನು ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕೇರಳದಲ್ಲಿ ಕೊರೋನಾ ವೈರಸ್ ಹತೋಟಿಗೆ ಬಂದಿದೆ. ಹೀಗಾಗಿ ಏಪ್ರಿಲ್ 20ರ ನಂತರ ವಾಹನ ಓಡಾಡಕ್ಕೆ ವಿನಾಯಿತಿ ನೀಡಲಾಗಿದೆ. ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿ ಇನ್ನೂ ಕೆಲವು ಸುದ್ದಿಗಳು ಇಲ್ಲಿವೆ ನೋಡಿ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?