ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

Suvarna News   | Asianet News
Published : Apr 18, 2020, 05:10 PM IST

ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಬೆಂಗಳೂರು(ಏ.18):ಕೊರೋನಾ ರೋಗಿಗಳ ವಿಚಾರದಲ್ಲಿ ಸುಮ್ಮನೆ ವದಂತಿ ಹಬ್ಬಿಸಿದ್ದ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ವಿರುದ್ಧ ಕೇಸ್ ದಾಖಲಾಗಿದೆ. ತರಾತುರಿಯಲ್ಲಿ ಸೋಂಕಿತ ಮೃತರ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ವದಂತಿ ಹಬ್ಬಿಸಿದ್ದರು.

ಇನ್ನು ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕೇರಳದಲ್ಲಿ ಕೊರೋನಾ ವೈರಸ್ ಹತೋಟಿಗೆ ಬಂದಿದೆ. ಹೀಗಾಗಿ ಏಪ್ರಿಲ್ 20ರ ನಂತರ ವಾಹನ ಓಡಾಡಕ್ಕೆ ವಿನಾಯಿತಿ ನೀಡಲಾಗಿದೆ. ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿ ಇನ್ನೂ ಕೆಲವು ಸುದ್ದಿಗಳು ಇಲ್ಲಿವೆ ನೋಡಿ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!