ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

ಕೊರೋನಾ ಎಕ್ಸ್‌ಪ್ರೆಸ್: ವದಂತಿ ಹಬ್ಬಿಸಿದ ಬಿಜೆಪಿ ಸಂಸದನ ವಿರುದ್ಧ ಕೇಸ್ ದಾಖಲು..!

Suvarna News   | Asianet News
Published : Apr 18, 2020, 05:10 PM IST

ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಬೆಂಗಳೂರು(ಏ.18):ಕೊರೋನಾ ರೋಗಿಗಳ ವಿಚಾರದಲ್ಲಿ ಸುಮ್ಮನೆ ವದಂತಿ ಹಬ್ಬಿಸಿದ್ದ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ವಿರುದ್ಧ ಕೇಸ್ ದಾಖಲಾಗಿದೆ. ತರಾತುರಿಯಲ್ಲಿ ಸೋಂಕಿತ ಮೃತರ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ವದಂತಿ ಹಬ್ಬಿಸಿದ್ದರು.

ಇನ್ನು ಆಂಧ್ರದಲ್ಲೂ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕೇರಳದಲ್ಲಿ ಕೊರೋನಾ ವೈರಸ್ ಹತೋಟಿಗೆ ಬಂದಿದೆ. ಹೀಗಾಗಿ ಏಪ್ರಿಲ್ 20ರ ನಂತರ ವಾಹನ ಓಡಾಡಕ್ಕೆ ವಿನಾಯಿತಿ ನೀಡಲಾಗಿದೆ. ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿ ಇನ್ನೂ ಕೆಲವು ಸುದ್ದಿಗಳು ಇಲ್ಲಿವೆ ನೋಡಿ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?