ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

Suvarna News   | Asianet News
Published : Jun 15, 2020, 12:38 PM IST

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ನವದೆಹಲಿ(ಜೂ. 15): ದೇಶಾದ್ಯಂತ ಕೊರೋನಾ ಅಬ್ಬರ ಮಿತಿ ಮೀರಿ ಹಬ್ಬುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಾಲ್ಕು ರಾಜ್ಯಗಳಿಗೆ ಐಸೋಲೇಷ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಇನ್ನು ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆ ನೀರು ಕೋವಿಡ್ ಆಸ್ಪತ್ರೆಯನ್ನು ನುಗ್ಗಿದ್ದು, ರೋಗಿಗಳನ್ನು ಸಾಗಿಸಲು ಸಿಬ್ಬಂದಿಗಳು ಪರದಾಡಿದ್ದಾರೆ. ಕೊರೋನಾ ಸಂಬಂಧಿತ ಇನ್ನಷ್ಟು ಸುದ್ದಿಗಳು ಇಲ್ಲಿವೆ ನೋಡಿ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?