ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

Suvarna News   | Asianet News
Published : Jun 15, 2020, 12:38 PM IST

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ನವದೆಹಲಿ(ಜೂ. 15): ದೇಶಾದ್ಯಂತ ಕೊರೋನಾ ಅಬ್ಬರ ಮಿತಿ ಮೀರಿ ಹಬ್ಬುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಾಲ್ಕು ರಾಜ್ಯಗಳಿಗೆ ಐಸೋಲೇಷ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಇನ್ನು ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆ ನೀರು ಕೋವಿಡ್ ಆಸ್ಪತ್ರೆಯನ್ನು ನುಗ್ಗಿದ್ದು, ರೋಗಿಗಳನ್ನು ಸಾಗಿಸಲು ಸಿಬ್ಬಂದಿಗಳು ಪರದಾಡಿದ್ದಾರೆ. ಕೊರೋನಾ ಸಂಬಂಧಿತ ಇನ್ನಷ್ಟು ಸುದ್ದಿಗಳು ಇಲ್ಲಿವೆ ನೋಡಿ. 
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!