ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

ಕೊರೋನಾ ಹೆಚ್ಚಿರುವ 4 ರಾಜ್ಯಗಳಿಗೆ ಐಸೋಲೇಷನ್ ರೈಲು ಕೋಚ್ ರವಾನೆ

Suvarna News   | Asianet News
Published : Jun 15, 2020, 12:38 PM IST

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ನವದೆಹಲಿ(ಜೂ. 15): ದೇಶಾದ್ಯಂತ ಕೊರೋನಾ ಅಬ್ಬರ ಮಿತಿ ಮೀರಿ ಹಬ್ಬುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಾಲ್ಕು ರಾಜ್ಯಗಳಿಗೆ ಐಸೋಲೇಷ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಕೇಂದ್ರ ಗೃಹಸಚಿವ ಅಮಿತ್ ಶಾ ನಿರ್ದೇಶನದಂತೆ ದೆಹಲಿ, ಉತ್ತಪ್ರದೇಶ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಐಸೋಲೇಷನ್ ರೈಲ್ವೇ ಕೋಚ್ ರವಾನೆ ಮಾಡಲಾಗಿದೆ. 

ಇನ್ನು ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆ ನೀರು ಕೋವಿಡ್ ಆಸ್ಪತ್ರೆಯನ್ನು ನುಗ್ಗಿದ್ದು, ರೋಗಿಗಳನ್ನು ಸಾಗಿಸಲು ಸಿಬ್ಬಂದಿಗಳು ಪರದಾಡಿದ್ದಾರೆ. ಕೊರೋನಾ ಸಂಬಂಧಿತ ಇನ್ನಷ್ಟು ಸುದ್ದಿಗಳು ಇಲ್ಲಿವೆ ನೋಡಿ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?