ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

Mar 9, 2020, 1:10 PM IST

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

ಅಟ್ಟಾಡಿಸಿ ದಾಳಿ ಮಾಡಿದ ಆನೆ, ವ್ಯಕ್ತಿ ಗಂಭೀರ

ಮಾರ್ಚ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ