ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

Suvarna News   | Asianet News
Published : Mar 09, 2020, 01:10 PM ISTUpdated : Mar 09, 2020, 05:22 PM IST

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

 

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!