ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

ಕೆಮ್ಮು, ಶೀತ ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕಿಲ್ಲ ಅವಕಾಶ!

Suvarna News   | Asianet News
Published : Mar 09, 2020, 01:10 PM ISTUpdated : Mar 09, 2020, 05:22 PM IST

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

 

ಕೇರಳ ಮಾತ್ರವಲ್ಲ, ತಿರುಪತಿ ತಿಮ್ಮಪ್ಪನಿಗೂ ಕೊರೋನಾ ಬಿಸಿ ತಟ್ಟಿದೆ. ಶೀತ, ಜ್ವರ, ಕೆಮ್ಮು ಇದ್ದವರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಜೊತೆ ಬನ್ನಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.  2 ಗಂಟೆಗೊಮ್ಮೆ ಸ್ವಚ್ಛತಾ ಕಾರ್ಯ ನಡೆಯಲಿದೆ. ದರ್ಶನಕ್ಕೆ ಬರುವವರಿಗೂ ತಪಾಸಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು