ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್; ಸರ್ಕಾರದಿಂದ ಅಧೀಕೃತ ಘೋಷಣೆ ಸಾಧ್ಯತೆ!

ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್; ಸರ್ಕಾರದಿಂದ ಅಧೀಕೃತ ಘೋಷಣೆ ಸಾಧ್ಯತೆ!

Published : Apr 13, 2021, 05:13 PM ISTUpdated : Apr 13, 2021, 05:14 PM IST

ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣ ಮೀರಿದೆ. ಈಗಾಗಲೇ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧ ವಿದಿಸಿದರೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ತಜ್ಞರ ವರದಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೀಗ ಅಧೀತ ಘೋಷಣೆ ಮಾಡಲು ಸಜ್ಜಾಗಿದ್ದಾರೆ. 15 ದಿನ ಮಹಾರಾಷ್ಟ್ರ ಸಂಪೂರ್ಣ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಮುಂಬೈ(ಏ.13): ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣ ಮೀರಿದೆ. ಈಗಾಗಲೇ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧ ವಿದಿಸಿದರೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ತಜ್ಞರ ವರದಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೀಗ ಅಧೀತ ಘೋಷಣೆ ಮಾಡಲು ಸಜ್ಜಾಗಿದ್ದಾರೆ. 15 ದಿನ ಮಹಾರಾಷ್ಟ್ರ ಸಂಪೂರ್ಣ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?