ಕರ್ನಾಟಕದಲ್ಲಿ ಹೊಸ ರೂಲ್ಸ್ ಜಾರಿ; ಏನಿರುತ್ತೆ? ಏನಿರಲ್ಲ? ಸಂಪೂರ್ಣ ವಿವರ ಇಲ್ಲಿದೆ

ಕರ್ನಾಟಕದಲ್ಲಿ ಹೊಸ ರೂಲ್ಸ್ ಜಾರಿ; ಏನಿರುತ್ತೆ? ಏನಿರಲ್ಲ? ಸಂಪೂರ್ಣ ವಿವರ ಇಲ್ಲಿದೆ

Published : Apr 21, 2021, 12:09 AM IST

ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಭಾಷಣ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಹಲವು ಕಟ್ಟು ನಿಟ್ಟಿನ ರೂಲ್ಸ್ ಜಾರಿಗೆ ತಂದಿದ್ದಾರೆ. ಏಪ್ರಿಲ್ 21 ರಿಂದ ಹೊಸ ರೂಲ್ಸ್ ಜಾರಿಯಾಗಲಿದ್ದು, ಮೇ.04ರ ವರೆಗೆ ಇರಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕರ್ನಾಟಕದಲ್ಲಿ ಯಾವ ಸೇವೆಗಳು ಇರಲಿದೆ? ಯಾವ ಸೇವೆ ಬಂದ್ ಆಗಲಿದೆ? ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಭಾಷಣ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಹಲವು ಕಟ್ಟು ನಿಟ್ಟಿನ ರೂಲ್ಸ್ ಜಾರಿಗೆ ತಂದಿದ್ದಾರೆ. ಏಪ್ರಿಲ್ 21 ರಿಂದ ಹೊಸ ರೂಲ್ಸ್ ಜಾರಿಯಾಗಲಿದ್ದು, ಮೇ.04ರ ವರೆಗೆ ಇರಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕರ್ನಾಟಕದಲ್ಲಿ ಯಾವ ಸೇವೆಗಳು ಇರಲಿದೆ? ಯಾವ ಸೇವೆ ಬಂದ್ ಆಗಲಿದೆ? ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?