3 ವರ್ಷದ ಮಗುವಿಗೆ ಕೊರೋನಾ: ಭಾರತದಲ್ಲಿ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆ!

3 ವರ್ಷದ ಮಗುವಿಗೆ ಕೊರೋನಾ: ಭಾರತದಲ್ಲಿ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆ!

Published : Mar 09, 2020, 04:38 PM IST

ವುಹಾನ್ ನಗರದಿಂದ ಹುಟ್ಟಿಕೊಂಡ ಮಾರಕ ಕೊರೋನಾ ವೈರಸ್ ಗೆ ಚೀನಾದಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇಲ್ಲಿಂದ ಸದ್ಯ ವಿಶ್ವದ 70ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವ್ಯಾಪಿಸಿರುವ ಈ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಭಾರತಕ್ಕೂ ಈ ವೈರಸ್ ಲಗ್ಗೆ ಇಟ್ಟಿದ್ದು, ಈವರೆಗೂ 3 ವರ್ಷದ ಮಗು ಸೇರಿ ಒಟ್ಟು 43 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ನವದೆಹಲಿ[ಮಾ.09]: ವುಹಾನ್ ನಗರದಿಂದ ಹುಟ್ಟಿಕೊಂಡ ಮಾರಕ ಕೊರೋನಾ ವೈರಸ್ ಗೆ ಚೀನಾದಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇಲ್ಲಿಂದ ಸದ್ಯ ವಿಶ್ವದ 70ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವ್ಯಾಪಿಸಿರುವ ಈ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಭಾರತಕ್ಕೂ ಈ ವೈರಸ್ ಲಗ್ಗೆ ಇಟ್ಟಿದ್ದು, ಈವರೆಗೂ 3 ವರ್ಷದ ಮಗು ಸೇರಿ ಒಟ್ಟು 43 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

"

ಹೌದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 41 ರಿಂದ 43ಕ್ಕೇರಿದೆ. ಕೇರಳದಲ್ಲಿ ಇಟಲಿಯಿಂದ ಬಂದ 3 ವರ್ಷದ ಮಗು ಹಾಗೂ ಜಮ್ಮು ಕಾಶ್ಮೀರಕ್ಕೆ ಬಂದಿದ್ದ ಇರಾನ್ ಮಹಿಳೆಯಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗಿದೆ.

"

ಸರ್ಕಾರ ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕ್ರಮ ವಹಿಸುತ್ತಿದ್ದು, ಜನರಲ್ಲಿ ಈ ಸಂಬಂಧ ಜಾಗೃತಿ ಮೂಡಿಸುತ್ತಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!