ಕೊರೋನಾ ಕರ್ಫ್ಯೂ ನಡುವೆ ಸುಮ್ಮನೆ ತಿರುಗಾಟ ಯಾಕೆ? ಎಚ್ಚರ ಇರಲಿ ಜೋಕೆ!

ಕೊರೋನಾ ಕರ್ಫ್ಯೂ ನಡುವೆ ಸುಮ್ಮನೆ ತಿರುಗಾಟ ಯಾಕೆ? ಎಚ್ಚರ ಇರಲಿ ಜೋಕೆ!

Published : May 01, 2021, 11:12 PM IST

ಕೊರೋನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಜನತಾ ಕರ್ಫ್ಯೂ ಜಾರಿ ಮಾಡಿದೆ. ಆದರೆ ಆಗತ್ಯ ವಸ್ತು, ತುರ್ತು ಸೇವೆ ಯಾವುದೇ ಕಾರಣಕ್ಕೆ ಹೊರಗಡೆ ಹೋಗುವುದಾದರೆ ಎಚ್ಚರ ಅತೀ ಅಗತ್ಯ. ಇದರ ನಡುವೆ ಸುಖಾ ಸುಮ್ಮನೆ ತಿರುಗಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಕರ್ನಾಟಕ ಕೊರೋನಾ ಸಾವಿನ ಸಂಖ್ಯೆ, ಲಸಿಕೆ ಅಭಿಯಾನ, ಆಸ್ಪತ್ರೆಯಲ್ಲಿ ಬೆಡ್ ಕೊರತೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಕೊರೋನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಜನತಾ ಕರ್ಫ್ಯೂ ಜಾರಿ ಮಾಡಿದೆ. ಆದರೆ ಆಗತ್ಯ ವಸ್ತು, ತುರ್ತು ಸೇವೆ ಯಾವುದೇ ಕಾರಣಕ್ಕೆ ಹೊರಗಡೆ ಹೋಗುವುದಾದರೆ ಎಚ್ಚರ ಅತೀ ಅಗತ್ಯ. ಇದರ ನಡುವೆ ಸುಖಾ ಸುಮ್ಮನೆ ತಿರುಗಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಕರ್ನಾಟಕ ಕೊರೋನಾ ಸಾವಿನ ಸಂಖ್ಯೆ, ಲಸಿಕೆ ಅಭಿಯಾನ, ಆಸ್ಪತ್ರೆಯಲ್ಲಿ ಬೆಡ್ ಕೊರತೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?