ಕೊರೋನಾ ನಿಯಂತ್ರಣಕ್ಕೆ ಹೊಸ ರೂಲ್ಸ್, ವಿಚಾರಣೆಗೆ ಜಾರಕಿಹೊಳಿ ಚಕ್ಕರ್; News Hour ವಿಡಿಯೋ!

ಕೊರೋನಾ ನಿಯಂತ್ರಣಕ್ಕೆ ಹೊಸ ರೂಲ್ಸ್, ವಿಚಾರಣೆಗೆ ಜಾರಕಿಹೊಳಿ ಚಕ್ಕರ್; News Hour ವಿಡಿಯೋ!

Published : Apr 02, 2021, 11:06 PM IST

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅತೀ ಹೆಚ್ಚು ಸಕ್ರೀಯ ಪ್ರಕರಣಗಳಲ್ಲಿ ಇದೀಗ ಮಹಾರಾಷ್ಟ್ರ ಬಳಿಕ ಕರ್ನಾಟಕ 2ನೇ ಸ್ಥಾನಕ್ಕೇರಿದೆ. ನಿಯಂತ್ರಣಕ್ಕೆ ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.  ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಸಚಿವ ಈಶ್ವರಪ್ಪ ದೂರು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅತೀ ಹೆಚ್ಚು ಸಕ್ರೀಯ ಪ್ರಕರಣಗಳಲ್ಲಿ ಇದೀಗ ಮಹಾರಾಷ್ಟ್ರ ಬಳಿಕ ಕರ್ನಾಟಕ 2ನೇ ಸ್ಥಾನಕ್ಕೇರಿದೆ. ನಿಯಂತ್ರಣಕ್ಕೆ ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.  ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಸಚಿವ ಈಶ್ವರಪ್ಪ ದೂರು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!