ಕೊರೋನಾ ನಿಯಂತ್ರಣಕ್ಕೆ ಹೊಸ ರೂಲ್ಸ್, ವಿಚಾರಣೆಗೆ ಜಾರಕಿಹೊಳಿ ಚಕ್ಕರ್; News Hour ವಿಡಿಯೋ!

ಕೊರೋನಾ ನಿಯಂತ್ರಣಕ್ಕೆ ಹೊಸ ರೂಲ್ಸ್, ವಿಚಾರಣೆಗೆ ಜಾರಕಿಹೊಳಿ ಚಕ್ಕರ್; News Hour ವಿಡಿಯೋ!

Published : Apr 02, 2021, 11:06 PM IST

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅತೀ ಹೆಚ್ಚು ಸಕ್ರೀಯ ಪ್ರಕರಣಗಳಲ್ಲಿ ಇದೀಗ ಮಹಾರಾಷ್ಟ್ರ ಬಳಿಕ ಕರ್ನಾಟಕ 2ನೇ ಸ್ಥಾನಕ್ಕೇರಿದೆ. ನಿಯಂತ್ರಣಕ್ಕೆ ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.  ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಸಚಿವ ಈಶ್ವರಪ್ಪ ದೂರು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅತೀ ಹೆಚ್ಚು ಸಕ್ರೀಯ ಪ್ರಕರಣಗಳಲ್ಲಿ ಇದೀಗ ಮಹಾರಾಷ್ಟ್ರ ಬಳಿಕ ಕರ್ನಾಟಕ 2ನೇ ಸ್ಥಾನಕ್ಕೇರಿದೆ. ನಿಯಂತ್ರಣಕ್ಕೆ ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.  ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಸಚಿವ ಈಶ್ವರಪ್ಪ ದೂರು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?