News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

Published : Jan 23, 2022, 12:01 AM IST

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು, (ಜ.22): ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುತ್ತಿಲ್ಲ,ಇದರಿಂದ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

ಮುರುಗೇಶ್ ನಿರಾಣಿ ಸಿಎಂ ಆಗುವುದಕ್ಕೆ 3ನೇ ಪಂಚಮಸಾಲಿ ಪೀಠ ಸ್ಥಾಪಿಸಲು ನೆರವಾಗುತ್ತಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಚರಾಜ್ಯ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಡ್ಯಾಮೇಜ್ ಆಗುವ ಹೇಳಿಕೆಯೊಂದನ್ನ ಪ್ರಿಯಾಂಕ ವಾದ್ರಾ ಕೊಟ್ಟು ಇದೀಗ ಯೂಟರ್ನ್ ಹೊಡೆದಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!