News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

Published : Jan 23, 2022, 12:01 AM IST

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು, (ಜ.22): ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುತ್ತಿಲ್ಲ,ಇದರಿಂದ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

ಮುರುಗೇಶ್ ನಿರಾಣಿ ಸಿಎಂ ಆಗುವುದಕ್ಕೆ 3ನೇ ಪಂಚಮಸಾಲಿ ಪೀಠ ಸ್ಥಾಪಿಸಲು ನೆರವಾಗುತ್ತಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಚರಾಜ್ಯ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಡ್ಯಾಮೇಜ್ ಆಗುವ ಹೇಳಿಕೆಯೊಂದನ್ನ ಪ್ರಿಯಾಂಕ ವಾದ್ರಾ ಕೊಟ್ಟು ಇದೀಗ ಯೂಟರ್ನ್ ಹೊಡೆದಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?