News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

Published : Jan 23, 2022, 12:01 AM IST

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು, (ಜ.22): ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುತ್ತಿಲ್ಲ,ಇದರಿಂದ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

ಮುರುಗೇಶ್ ನಿರಾಣಿ ಸಿಎಂ ಆಗುವುದಕ್ಕೆ 3ನೇ ಪಂಚಮಸಾಲಿ ಪೀಠ ಸ್ಥಾಪಿಸಲು ನೆರವಾಗುತ್ತಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಚರಾಜ್ಯ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಡ್ಯಾಮೇಜ್ ಆಗುವ ಹೇಳಿಕೆಯೊಂದನ್ನ ಪ್ರಿಯಾಂಕ ವಾದ್ರಾ ಕೊಟ್ಟು ಇದೀಗ ಯೂಟರ್ನ್ ಹೊಡೆದಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?