News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

Published : Jan 23, 2022, 12:01 AM IST

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು, (ಜ.22): ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುತ್ತಿಲ್ಲ,ಇದರಿಂದ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

ಮುರುಗೇಶ್ ನಿರಾಣಿ ಸಿಎಂ ಆಗುವುದಕ್ಕೆ 3ನೇ ಪಂಚಮಸಾಲಿ ಪೀಠ ಸ್ಥಾಪಿಸಲು ನೆರವಾಗುತ್ತಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಚರಾಜ್ಯ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಡ್ಯಾಮೇಜ್ ಆಗುವ ಹೇಳಿಕೆಯೊಂದನ್ನ ಪ್ರಿಯಾಂಕ ವಾದ್ರಾ ಕೊಟ್ಟು ಇದೀಗ ಯೂಟರ್ನ್ ಹೊಡೆದಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!