ಆ.15ರ ಬಳಿಕ  ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

ಆ.15ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Published : Aug 09, 2021, 11:08 PM IST

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!