ಆ.15ರ ಬಳಿಕ  ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

ಆ.15ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Published : Aug 09, 2021, 11:08 PM IST

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?