ಆ.15ರ ಬಳಿಕ  ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

ಆ.15ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Published : Aug 09, 2021, 11:08 PM IST

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!