ಮಹಾರಾಷ್ಟ್ರದಲ್ಲಿ 1700ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಮಹಾರಾಷ್ಟ್ರದಲ್ಲಿ 1700ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

Suvarna News   | Asianet News
Published : Apr 12, 2020, 02:57 PM IST

ದೇಶದಲ್ಲಿ ಅತಿಹೆಚ್ಚು ಸೋಂಕು ತಗುಲಿದ ಹಾಗೂ ಬಲಿ ಪಡೆದ ರಾಜ್ಯವೆಂದರೆ ಅದು ಮಹಾರಾಷ್ಟ್ರ ಎನಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ 1,761 ಮಂದಿಗೆ ಸೋಂಕು ತಗುಲಿದ್ದು, 127 ಮಂದಿ ಕೊನೆಯುಸಿರೆಳೆದಿದ್ದಾರೆ.

ಮುಂಬೈ(ಏ.12): ವಾಣಿಜ್ಯ ನಗರಿ ಮುಂಬೈ ಇದೀಗ ಕೊರೋನಾದ ರಾಜಧಾನಿಯಾಗಿ ಬದಲಾಗುತ್ತಿದೆ. ದಿನದಿಂದ ದಿನಕ್ಕೆ ಮಹರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಸಾಗುತ್ತಿದ್ದು ಒಂದು ಸಾವಿರದ ಏಳುನೂರರ ಗಡಿ ದಾಟಿದೆ.

ದೇಶದಲ್ಲಿ ಅತಿಹೆಚ್ಚು ಸೋಂಕು ತಗುಲಿದ ಹಾಗೂ ಬಲಿ ಪಡೆದ ರಾಜ್ಯವೆಂದರೆ ಅದು ಮಹಾರಾಷ್ಟ್ರ ಎನಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ 1,761 ಮಂದಿಗೆ ಸೋಂಕು ತಗುಲಿದ್ದು, 127 ಮಂದಿ ಕೊನೆಯುಸಿರೆಳೆದಿದ್ದಾರೆ.

ಕೋವಿಡ್ 19 ಸೋಂಕಿನಿಂದ ಪ್ರತಿಶತ ಸಾವಿನ ಪ್ರಮಾಣ ಭಾರತದಲ್ಲಿ, 2.66% ಇದ್ದರೆ, ಜಾಗತಿಕ ಪ್ರಮಾಣ 5.58 ಇದೆ. ಆದರೆ ಮಹರಾಷ್ಟ್ರದಲ್ಲಿನ ಸಾವಿನ ಪ್ರಮಾಣ 6.2% ಇದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?