ಮಹಾರಾಷ್ಟ್ರದಲ್ಲಿ 1700ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಮಹಾರಾಷ್ಟ್ರದಲ್ಲಿ 1700ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

Suvarna News   | Asianet News
Published : Apr 12, 2020, 02:57 PM IST

ದೇಶದಲ್ಲಿ ಅತಿಹೆಚ್ಚು ಸೋಂಕು ತಗುಲಿದ ಹಾಗೂ ಬಲಿ ಪಡೆದ ರಾಜ್ಯವೆಂದರೆ ಅದು ಮಹಾರಾಷ್ಟ್ರ ಎನಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ 1,761 ಮಂದಿಗೆ ಸೋಂಕು ತಗುಲಿದ್ದು, 127 ಮಂದಿ ಕೊನೆಯುಸಿರೆಳೆದಿದ್ದಾರೆ.

ಮುಂಬೈ(ಏ.12): ವಾಣಿಜ್ಯ ನಗರಿ ಮುಂಬೈ ಇದೀಗ ಕೊರೋನಾದ ರಾಜಧಾನಿಯಾಗಿ ಬದಲಾಗುತ್ತಿದೆ. ದಿನದಿಂದ ದಿನಕ್ಕೆ ಮಹರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಸಾಗುತ್ತಿದ್ದು ಒಂದು ಸಾವಿರದ ಏಳುನೂರರ ಗಡಿ ದಾಟಿದೆ.

ದೇಶದಲ್ಲಿ ಅತಿಹೆಚ್ಚು ಸೋಂಕು ತಗುಲಿದ ಹಾಗೂ ಬಲಿ ಪಡೆದ ರಾಜ್ಯವೆಂದರೆ ಅದು ಮಹಾರಾಷ್ಟ್ರ ಎನಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ 1,761 ಮಂದಿಗೆ ಸೋಂಕು ತಗುಲಿದ್ದು, 127 ಮಂದಿ ಕೊನೆಯುಸಿರೆಳೆದಿದ್ದಾರೆ.

ಕೋವಿಡ್ 19 ಸೋಂಕಿನಿಂದ ಪ್ರತಿಶತ ಸಾವಿನ ಪ್ರಮಾಣ ಭಾರತದಲ್ಲಿ, 2.66% ಇದ್ದರೆ, ಜಾಗತಿಕ ಪ್ರಮಾಣ 5.58 ಇದೆ. ಆದರೆ ಮಹರಾಷ್ಟ್ರದಲ್ಲಿನ ಸಾವಿನ ಪ್ರಮಾಣ 6.2% ಇದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?