ದೇಶದಲ್ಲಿ ಲಾಕ್‌ಡೌನ್‌ನಿಂದಾಗಿ ತಪ್ಪಿದ ಮರಣ ಮೃದಂಗ

ದೇಶದಲ್ಲಿ ಲಾಕ್‌ಡೌನ್‌ನಿಂದಾಗಿ ತಪ್ಪಿದ ಮರಣ ಮೃದಂಗ

Suvarna News   | Asianet News
Published : May 23, 2020, 01:54 PM IST

ದೇಶಾದ್ಯಂತ ಲಾಕ್‌ಡೌನ್ ಮಾಡದೇ ಹೋಗಿದ್ದರೆ ಇಷ್ಟರೊಳಗಾಗಿ ಮರಣ ಮೃದಂಗವೇ ನಡೆದು ಹೋಗುತಿತ್ತು. ಲಾಕ್‌ಡೌನ್‌ ಮಾಡಿದ್ದರಿಂದಲೇ ದೇಶದಲ್ಲಿ ಕೊರೋನಾ ಹಿಮ್ಮೆಟಿತಾ ಎನ್ನವ ಮಾತಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ನವದೆಹಲಿ(ಮೇ.23): ಲಾಕ್‌ಡೌನ್ ಜಾರಿಯಾಗಿ ಇಂದಿಗೆ ಸರಿಯಾಗಿ ಎರಡು ತಿಂಗಳು ಕಳೆದಿವೆ. ಒಂದು ವೇಳೆ ಕೊರೋನಾ ಭೀತಿಯ ನಡುವೆಯೂ ಲಾಕ್‌ಡೌನ್ ಮಾಡದಿದ್ದರೆ ಏನಾಗುತ್ತಿತ್ತು ಎನ್ನುವ ವಿಚಾರ ಕೆದುಕುತ್ತಾ ಹೋದಾಗ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

ದೇಶಾದ್ಯಂತ ಲಾಕ್‌ಡೌನ್ ಮಾಡದೇ ಹೋಗಿದ್ದರೆ ಇಷ್ಟರೊಳಗಾಗಿ ಮರಣ ಮೃದಂಗವೇ ನಡೆದು ಹೋಗುತಿತ್ತು. ಲಾಕ್‌ಡೌನ್‌ ಮಾಡಿದ್ದರಿಂದಲೇ ದೇಶದಲ್ಲಿ ಕೊರೋನಾ ಹಿಮ್ಮೆಟಿತಾ ಎನ್ನವ ಮಾತಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಗೆದ್ದಿದೆಯಾ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಉತ್ತರ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!