ದೇಶದಲ್ಲಿ ಲಾಕ್‌ಡೌನ್‌ನಿಂದಾಗಿ ತಪ್ಪಿದ ಮರಣ ಮೃದಂಗ

ದೇಶದಲ್ಲಿ ಲಾಕ್‌ಡೌನ್‌ನಿಂದಾಗಿ ತಪ್ಪಿದ ಮರಣ ಮೃದಂಗ

Suvarna News   | Asianet News
Published : May 23, 2020, 01:54 PM IST

ದೇಶಾದ್ಯಂತ ಲಾಕ್‌ಡೌನ್ ಮಾಡದೇ ಹೋಗಿದ್ದರೆ ಇಷ್ಟರೊಳಗಾಗಿ ಮರಣ ಮೃದಂಗವೇ ನಡೆದು ಹೋಗುತಿತ್ತು. ಲಾಕ್‌ಡೌನ್‌ ಮಾಡಿದ್ದರಿಂದಲೇ ದೇಶದಲ್ಲಿ ಕೊರೋನಾ ಹಿಮ್ಮೆಟಿತಾ ಎನ್ನವ ಮಾತಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ನವದೆಹಲಿ(ಮೇ.23): ಲಾಕ್‌ಡೌನ್ ಜಾರಿಯಾಗಿ ಇಂದಿಗೆ ಸರಿಯಾಗಿ ಎರಡು ತಿಂಗಳು ಕಳೆದಿವೆ. ಒಂದು ವೇಳೆ ಕೊರೋನಾ ಭೀತಿಯ ನಡುವೆಯೂ ಲಾಕ್‌ಡೌನ್ ಮಾಡದಿದ್ದರೆ ಏನಾಗುತ್ತಿತ್ತು ಎನ್ನುವ ವಿಚಾರ ಕೆದುಕುತ್ತಾ ಹೋದಾಗ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

ದೇಶಾದ್ಯಂತ ಲಾಕ್‌ಡೌನ್ ಮಾಡದೇ ಹೋಗಿದ್ದರೆ ಇಷ್ಟರೊಳಗಾಗಿ ಮರಣ ಮೃದಂಗವೇ ನಡೆದು ಹೋಗುತಿತ್ತು. ಲಾಕ್‌ಡೌನ್‌ ಮಾಡಿದ್ದರಿಂದಲೇ ದೇಶದಲ್ಲಿ ಕೊರೋನಾ ಹಿಮ್ಮೆಟಿತಾ ಎನ್ನವ ಮಾತಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಗೆದ್ದಿದೆಯಾ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಉತ್ತರ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್