1,250 ಕೋಟಿ ರೂ ಪ್ಯಾಕೇಜ್ ಬೆನ್ನಲ್ಲೇ ಮತ್ತೊಂದು ಆರ್ಥಿಕ ಪರಿಹಾರಕ್ಕೆ ಸಿಎಂ ಚಿಂತನೆ!

1,250 ಕೋಟಿ ರೂ ಪ್ಯಾಕೇಜ್ ಬೆನ್ನಲ್ಲೇ ಮತ್ತೊಂದು ಆರ್ಥಿಕ ಪರಿಹಾರಕ್ಕೆ ಸಿಎಂ ಚಿಂತನೆ!

Published : May 19, 2021, 11:14 PM IST

ಕೊರೋನಾ ವೈರಸ್ ಕಾರಣ ಸಂಕಷ್ಟದಲ್ಲಿರುವ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ 1,250 ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದರ ಬೆನಲ್ಲೇ ಇತರ ವರ್ಗದವನ್ನು ಗಣದಲ್ಲಿಟ್ಟುಕೊಂಡು ಸರ್ಕಾರ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇನ್ನು ಸದ್ಯ ಘೋಷಣೆಯಾಗಿರುವ ಪ್ಯಾಕೇಜ್ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿಪಕ್ಷಗಳು ಅಸಮಾಧಾ ವ್ಯಕ್ತಪಡಿಸಿದೆ. ಕೊರೋನಾ ಪ್ರಕರಣ, ತೌಕ್ಟೆ ಚಂಡಮಾರುತ, ರೈತರಿಗೆ ಸಬ್ಸಿಡಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

ಬೆಂಗಳೂರು(ಮೇ.19): ಕೊರೋನಾ ವೈರಸ್ ಕಾರಣ ಸಂಕಷ್ಟದಲ್ಲಿರುವ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ 1,250 ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದರ ಬೆನಲ್ಲೇ ಇತರ ವರ್ಗದವನ್ನು ಗಣದಲ್ಲಿಟ್ಟುಕೊಂಡು ಸರ್ಕಾರ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇನ್ನು ಸದ್ಯ ಘೋಷಣೆಯಾಗಿರುವ ಪ್ಯಾಕೇಜ್ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿಪಕ್ಷಗಳು ಅಸಮಾಧಾ ವ್ಯಕ್ತಪಡಿಸಿದೆ. ಕೊರೋನಾ ಪ್ರಕರಣ, ತೌಕ್ಟೆ ಚಂಡಮಾರುತ, ರೈತರಿಗೆ ಸಬ್ಸಿಡಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್