ರಾಮಮಂದಿರ ಭೂಮಿಪೂಜೆಗೆ ಅಯೋಧ್ಯೆಯಲ್ಲಿ ಸಕಲ ಸಿದ್ಧತೆ; ಅಯೋಧ್ಯೆಯಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ರಾಮಮಂದಿರ ಭೂಮಿಪೂಜೆಗೆ ಅಯೋಧ್ಯೆಯಲ್ಲಿ ಸಕಲ ಸಿದ್ಧತೆ; ಅಯೋಧ್ಯೆಯಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

Suvarna News   | Asianet News
Published : Aug 03, 2020, 05:01 PM ISTUpdated : Aug 03, 2020, 05:24 PM IST

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಮದುವಣಗಿತ್ತಿಯಂತೆ ಅಯೋಧ್ಯೆ ಶೃಂಗಾರಗೊಂಡಿದೆ. ಸಕಲ ಸಿದ್ಧತೆ ಶುರುವಾಗಿದೆ. ಜನರಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಡೀ ದೇಶವೇ ಭೂಮಿಪೂಜೆಯನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದೆ. ಆ. 05 ರಂದು ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಲಿದ್ದಾರೆ. ಅಯೋಧ್ಯೆ ಹೇಗೆ ಸಿದ್ಧಗೊಂಡಿದೆ? ಎಂದು ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ ಇಲ್ಲಿದೆ ನೋಡಿ.!

ಲಕ್ನೋ (ಆ. 03):  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಮದುವಣಗಿತ್ತಿಯಂತೆ ಅಯೋಧ್ಯೆ ಶೃಂಗಾರಗೊಂಡಿದೆ. ಸಕಲ ಸಿದ್ಧತೆ ಶುರುವಾಗಿದೆ. ಜನರಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಡೀ ದೇಶವೇ ಭೂಮಿಪೂಜೆಯನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದೆ. ಆ. 05 ರಂದು ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಲಿದ್ದಾರೆ. ಅಯೋಧ್ಯೆ ಹೇಗೆ ಸಿದ್ಧಗೊಂಡಿದೆ? ಎಂದು ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ ಇಲ್ಲಿದೆ ನೋಡಿ.!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್