ರಾಮಮಂದಿರ ಭೂಮಿಪೂಜೆಗೆ ಅಯೋಧ್ಯೆಯಲ್ಲಿ ಸಕಲ ಸಿದ್ಧತೆ; ಅಯೋಧ್ಯೆಯಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ರಾಮಮಂದಿರ ಭೂಮಿಪೂಜೆಗೆ ಅಯೋಧ್ಯೆಯಲ್ಲಿ ಸಕಲ ಸಿದ್ಧತೆ; ಅಯೋಧ್ಯೆಯಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

Suvarna News   | Asianet News
Published : Aug 03, 2020, 05:01 PM ISTUpdated : Aug 03, 2020, 05:24 PM IST

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಮದುವಣಗಿತ್ತಿಯಂತೆ ಅಯೋಧ್ಯೆ ಶೃಂಗಾರಗೊಂಡಿದೆ. ಸಕಲ ಸಿದ್ಧತೆ ಶುರುವಾಗಿದೆ. ಜನರಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಡೀ ದೇಶವೇ ಭೂಮಿಪೂಜೆಯನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದೆ. ಆ. 05 ರಂದು ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಲಿದ್ದಾರೆ. ಅಯೋಧ್ಯೆ ಹೇಗೆ ಸಿದ್ಧಗೊಂಡಿದೆ? ಎಂದು ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ ಇಲ್ಲಿದೆ ನೋಡಿ.!

ಲಕ್ನೋ (ಆ. 03):  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಮದುವಣಗಿತ್ತಿಯಂತೆ ಅಯೋಧ್ಯೆ ಶೃಂಗಾರಗೊಂಡಿದೆ. ಸಕಲ ಸಿದ್ಧತೆ ಶುರುವಾಗಿದೆ. ಜನರಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಡೀ ದೇಶವೇ ಭೂಮಿಪೂಜೆಯನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದೆ. ಆ. 05 ರಂದು ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಲಿದ್ದಾರೆ. ಅಯೋಧ್ಯೆ ಹೇಗೆ ಸಿದ್ಧಗೊಂಡಿದೆ? ಎಂದು ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ ಇಲ್ಲಿದೆ ನೋಡಿ.!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?