ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

Published : Aug 04, 2020, 10:14 AM IST

ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!
 

ನವದೆಹಲಿ (ಆ. 04): ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!


 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!