ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

Published : Aug 04, 2020, 10:14 AM IST

ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!
 

ನವದೆಹಲಿ (ಆ. 04): ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?