ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

Published : Oct 10, 2021, 05:45 PM ISTUpdated : Oct 10, 2021, 06:03 PM IST

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ.

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ. ಅವರ ನಡವಳಿಕೆ ನೋಡಿ ಮಾಲಿಕರಿಗೆ ಅನುಮಾನ ಬಂದಿತ್ತು. ಇವರ ಕೈ ಚಳಕ ನೋಡುತ್ತಿದ್ದ ಶ್ವಾನ, ಕೂಡಲೇ ಇವರ ಮೇಲೆ ಎರಗಿದೆ. ಗಿಫ್ಟ್ ಬಾಕ್ಸನ್ನು ಅಲ್ಲಿಯೇ ಇಟ್ಟು ದಂಪತಿ ಪರಾರಿಯಾಗಿದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್