ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

Published : Oct 10, 2021, 05:45 PM ISTUpdated : Oct 10, 2021, 06:03 PM IST

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ.

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ. ಅವರ ನಡವಳಿಕೆ ನೋಡಿ ಮಾಲಿಕರಿಗೆ ಅನುಮಾನ ಬಂದಿತ್ತು. ಇವರ ಕೈ ಚಳಕ ನೋಡುತ್ತಿದ್ದ ಶ್ವಾನ, ಕೂಡಲೇ ಇವರ ಮೇಲೆ ಎರಗಿದೆ. ಗಿಫ್ಟ್ ಬಾಕ್ಸನ್ನು ಅಲ್ಲಿಯೇ ಇಟ್ಟು ದಂಪತಿ ಪರಾರಿಯಾಗಿದ್ದಾರೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?