ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

ಚಿನ್ನದಂಗಡಿಯಲ್ಲಿ ಕಳ್ಳ ದಂಪತಿ ಸಿಕ್ಕಿ ಬಿದ್ದಿದ್ದೇ ರೋಚಕ..!

Published : Oct 10, 2021, 05:45 PM ISTUpdated : Oct 10, 2021, 06:03 PM IST

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ.

ಕಳ್ಳರು, ಕದಿಯಲು ಏನೇನೋ ಹೊಸ ಹೊಸ ಟ್ರಿಕ್ಸ್ ಮಾಡುತ್ತಿರುತ್ತಾರೆ. ಇಲ್ಲೊಂದು ಕಳ್ಳ ದಂಪತಿ ಆಭರಣ ಖರೀದಿಸುವ ನೆಪದಲ್ಲಿ ಅಂಗಡಿ ಬಂದಿದ್ದರು. ಮೊದಲಿಗೆ ಉಂಗುರ, ಸರ ಎಲ್ಲವನ್ನೂ ನೋಡುತ್ತಿರುತ್ತಾರೆ. ಈ ವೇಳೆ ಅಲ್ಲಿಯೇ ಇದ್ದ ಗಿಫ್ಟ್ ಬಾಕ್ಸ್ ಎಗರಿಸಲು ಮುಂದಾಗಿದ್ಧಾರೆ. ಅವರ ನಡವಳಿಕೆ ನೋಡಿ ಮಾಲಿಕರಿಗೆ ಅನುಮಾನ ಬಂದಿತ್ತು. ಇವರ ಕೈ ಚಳಕ ನೋಡುತ್ತಿದ್ದ ಶ್ವಾನ, ಕೂಡಲೇ ಇವರ ಮೇಲೆ ಎರಗಿದೆ. ಗಿಫ್ಟ್ ಬಾಕ್ಸನ್ನು ಅಲ್ಲಿಯೇ ಇಟ್ಟು ದಂಪತಿ ಪರಾರಿಯಾಗಿದ್ದಾರೆ. 

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!