Gyanvapi case ಶಾಂತಿಯಿಂದ ಎಲ್ಲವನ್ನೂ ಒಪ್ಪಿಕೊಳ್ಳಿ, ಇದರಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ: ವಿಎಚ್‌ಪಿ

Gyanvapi case ಶಾಂತಿಯಿಂದ ಎಲ್ಲವನ್ನೂ ಒಪ್ಪಿಕೊಳ್ಳಿ, ಇದರಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ: ವಿಎಚ್‌ಪಿ

Published : Sep 12, 2022, 06:31 PM IST

ಜ್ಞಾನವಾಪಿ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಿರುವ ವಾರಣಾಸಿ ಕೋರ್ಟ್‌ನ ತೀರ್ಪನ್ನು ವಿಶ್ವ ಹಿಂದು ಪರಿಷತ್‌ ಸ್ವಾಗತಿಸಿದೆ. ದೇವಸ್ಥಾನವನ್ನು ಸ್ವತಂತ್ರ್ಯಗೊಳಿಸುವ ಮೊದಲ ಅಡ್ಡಿ ದೂರವಾಗಿದೆ. ತೀರ್ಪು ತೃಪ್ತಿ ತಂದಿದೆ ಎಂದಿದ್ದಾರೆ.

ನವದೆಹಲಿ (ಸೆ.12): ಜ್ಞಾನವಾಪಿ ಸುಂದರ್ ಶೃಂಗಾರ್ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಇದನ್ನು ಗೆಲುವು ಅಥವಾ ಸೋಲು ಎಂದು ಪರಿಗಣಿಸುವ ಬದಲು ಎಲ್ಲರೂ ಶಾಂತವಾಗಿ ಸ್ವೀಕರಿಸಬೇಕು ಎಂದು ಹೇಳಿದ್ದಾರೆ.

“ವಾರಣಾಸಿ ದೇವಸ್ಥಾನದ ದಾರಿಯಲ್ಲಿ ಮೊದಲ ತಡೆಗೋಡೆ ದಾಟಿರುವುದರಿಂದ ಈ ನಿರ್ಧಾರವು ಮಹತ್ವದ್ದಾಗಿದೆ. ಈ ಪ್ರಕರಣದಲ್ಲಿ ಪೂಜಾ ಸ್ಥಳಗಳ ಕಾಯಿದೆಯನ್ನು ಅನ್ವಯಿಸುವುದಿಲ್ಲ ಎಂದು ನಮಗೆ ಮೊದಲೇ ತಿಳಿದಿತ್ತು ಮತ್ತು ಪ್ರಕರಣವನ್ನು ವಿಸ್ತರಿಸಲು ಮಾತ್ರ ಇದನ್ನು ಮಾಡಲಾಗಿದೆ. ಆದರೆ ನ್ಯಾಯಾಲಯ ಅದನ್ನು ಬದಿಗೊತ್ತಿದೆ,'' ಎಂದರು.

Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

“ಸತ್ಯಗಳ ಆಧಾರದ ಮೇಲೆ ಪ್ರಕರಣವನ್ನು ಆಲಿಸಲಾಗುವುದು ಮತ್ತು ನಾವು ಗೆಲ್ಲುತ್ತೇವೆ ಎಂದು ನಮಗೆ ಖಚಿತವಾಗಿದೆ. ಇದು ಧಾರ್ಮಿಕ ವಿಷಯ ಎಂದು ನಾನು ಒಪ್ಪಿಕೊಳ್ಳುತ್ತೇನೆ ಮತ್ತು ಪ್ರಕರಣವನ್ನು ಗೆಲುವು ಅಥವಾ ಸೋಲು ಎಂದು ಭಾವಿಸುವ ಬದಲು ಎಲ್ಲರೂ ಶಾಂತಿಯುತವಾಗಿ ಒಪ್ಪಿಕೊಳ್ಳಬೇಕು. ಶಿವನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್