Covid 19: ದೆಹಲಿಯಲ್ಲಿ ಪ್ರತಿನಿತ್ಯ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್‌

Covid 19: ದೆಹಲಿಯಲ್ಲಿ ಪ್ರತಿನಿತ್ಯ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್‌

Published : Apr 27, 2022, 09:28 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. ಈ ವೇಳೆ ಅವರು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡುವ ಸಾಧ್ಯತೆ ಇದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ದಿಲ್ಲಿ ಹಾಗೂ ಸುತ್ತಮುತ್ತ ಸೋಂಕು ವ್ಯಾಪಕವಾಗಿದ್ದು, ದೇಶದ ನಿತ್ಯದ ಸುಮಾರು 2500 ಕೇಸುಗಳಲ್ಲಿ 1000ಕ್ಕೂ ಹೆಚ್ಚು ಕೇಸುಗಳು ದಿಲ್ಲಿಯಿಂದಲೇ ವರದಿಯಾಗುತ್ತಿವೆ. ಕರ್ನಾಟಕದಲ್ಲೂ 1 ವಾರದಲ್ಲಿ ಸೋಂಕಿನ ಪ್ರಮಾಣ ಶೇ.71ರಷ್ಟುಹೆಚ್ಚಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more