Covid 19: ದೆಹಲಿಯಲ್ಲಿ ಪ್ರತಿನಿತ್ಯ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್‌

Covid 19: ದೆಹಲಿಯಲ್ಲಿ ಪ್ರತಿನಿತ್ಯ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್‌

Published : Apr 27, 2022, 09:28 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. ಈ ವೇಳೆ ಅವರು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡುವ ಸಾಧ್ಯತೆ ಇದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ದಿಲ್ಲಿ ಹಾಗೂ ಸುತ್ತಮುತ್ತ ಸೋಂಕು ವ್ಯಾಪಕವಾಗಿದ್ದು, ದೇಶದ ನಿತ್ಯದ ಸುಮಾರು 2500 ಕೇಸುಗಳಲ್ಲಿ 1000ಕ್ಕೂ ಹೆಚ್ಚು ಕೇಸುಗಳು ದಿಲ್ಲಿಯಿಂದಲೇ ವರದಿಯಾಗುತ್ತಿವೆ. ಕರ್ನಾಟಕದಲ್ಲೂ 1 ವಾರದಲ್ಲಿ ಸೋಂಕಿನ ಪ್ರಮಾಣ ಶೇ.71ರಷ್ಟುಹೆಚ್ಚಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more